ಚಾಮರಾಜನಗರ: ಕನ್ನಡ ರಾಜ್ಯೋತ್ಸವವನ್ನು ಕರವೇ ಪ್ರವೀಣ್ ಶೆಟ್ಟಿ ಬಣದಿಂದ ನ.೧೭ರಂದು ನಗರದಲ್ಲಿ ಹಮ್ಮಿಕೊಂಡಿರುವುದಾಗಿ ಸಂಘದ ತಾಲ್ಲೂಕು ಅಧ್ಯಕ್ಷ ನವೀನ್ ತಿಳಿಸಿದರು.
ಇಲ್ಲಿನ ಡಾ.ರಾಜಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ೧೧ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ಶೆಟ್ಟಿ, ಚಿತ್ರನಟ ಧನ್ವೀರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯುಲ್ಲಿ ವಿವರಿಸಿದರು.
ಈ ಕಾರ್ಯಕ್ರಮವನ್ನು ನಟ ಪುನೀತ್ರಾಜಕುಮಾರ್ ಅವರಿಗೆ ಸಮರ್ಪಿಸಿ ಸಾಧಕರನ್ನು ಗೌರವಿಸಲಾಗುವುದು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…