ಮೈಸೂರು: ಮೈಸೂರಿನ ಎಸ್ಬಿಆರ್ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.
ಎಚ್.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ
ವಾಡಲಾಗಿದೆ. ಕಳೆದ ಮೂರು ದಶಕಗಳಿಂದ ಮಹಾಜನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಸಂಘಟಕರಾಗಿ, ಮೈಸೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ‘ಒಳದನಿ’,‘ಕೋಳಲದನಿ’, ‘ಸಂವೇದನೆ’, ‘ಭಾರತೀಯ ಕಾವ್ಯ ಮೀಮಾಂಸೆ-ಸಮೀಕ್ಷೆ ಒಂದು ಅವಲೋಕನ’,‘ಸಂಕ್ಷಿಪ್ತ ಶಬ್ದಮಣಿದರ್ಪಣ’, ‘ಕನ್ನಡ ಸಾಹಿತ್ಯದಲ್ಲಿ ಪ್ರಗತಿಶೀಲರ ಸಣ್ಣಕತೆಗಳು ಹಾಗೂ ಇನ್ನಿತರ ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಸೇವೆಯಲ್ಲಿ ನಿರತರಾಗಿದ್ದಾರೆ. ಇವರಿಗೆ ‘ಉತ್ತಮ ಶಿಕ್ಷಕ ಪ್ರಶಸ್ತಿ’, ‘ಉತ್ತಮ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ’,‘ಪರಿಸರಮಿತ್ರ ಪ್ರಶಸ್ತಿ’ ಮತ್ತು ‘ಆದರ್ಶ ಗುರು ಪ್ರಶಸ್ತಿ’ಗಳು ಲಭಿಸಿದೆ ಎಂದು ತಿಳಿಸಲಾಗಿದೆ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…