ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ವ್ಯಕ್ತಿ ಕರಿಯಪ್ಪ ಹತ್ಯೆ ಆರೋಪಿಗಳ ಜಾಮೀನು ಅರ್ಜಿಯನ್ನು ೬ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಅ.೧೨ರಂದು ಗಿರಿಜನ ವ್ಯಕ್ತಿ ಅರಣ್ಯ ಇಲಾಖೆ ಕಸ್ಟಡಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಎನ್.ಬೇಗೂರು ವಲಯ ಅರಣ್ಯಾಧಿಕಾರಿ ಸೇರಿ ೧೭ ಮಂದಿ ಆರೋಪಿಗಳು ಜಾಮೀನು ನೀಡುವಂತೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶರು ವಾದ-ಪ್ರತಿವಾದಗಳನ್ನು ಆಲಿಸಿ ಬುಧವಾರ ೧೭ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.ಪ್ರಕರಣವನ್ನು ಈಗಾಗಲೇ ಸಿಐಡಿಗೆ ವಹಿಸಲಾಗಿದ್ದು, ಸಿಐಡಿ ಡಿವೈಎಸ್ಪಿ ಗೋಪಾಲಕೃಷ್ಣ ನೇತೃತ್ವದ ತಂಡ ತನಿಖೆ ಆರಂಭಿಸಿ ಸುಮಾರು ೧೯ ದಿನಗಳಾಗಿವೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…