ಜಿಲ್ಲೆಗಳು

ಕಾರ್ಯಸಿದ್ದೇಶ್ವರ ಜಾತ್ರೆ : 2. ಲಕ್ಷ ಕ್ಕೂ ಹೆಚ್ಚು ಭಕ್ತರು ಭಾಗಿ.

ಸುತ್ತೂರು :  ನಂಜನಗೂಡು ತಾಲೂಕು. ಕಾರ್ಯ ಗ್ರಾಮದ ಪ್ರಸಿದ್ಧವಾದ ಸಿದ್ದೇಶ್ವರ ಬೆಟ್ಟದ ಜಾತ್ರೆಯು ಬಹಳ ವಿಜೃಂಭಣೆಯಿಂದ ಜರಗಿತು.

ಈ ಜಾತ್ರೆಗೆ ಮುಂಜಾನೆ ವೇಳೆಯಲ್ಲಿ ಶ್ರೀಮಠದಿಂದ ಜರುಗಿದ ಪಲ್ಲಕ್ಕಿ ಉತ್ಸವಕ್ಕೆ ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು ಪುಷ್ಪಾರ್ಚನೆ ನೀಡುವ ಮೂಲಕ ಚಾಲನೆ ಕೊಟ್ಟರು.

ನಂತರ ಗ್ರಾಮದಿಂದ 12 ಗಂಟೆಗೆ ರಥವು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಗ್ರಾಮದ ಭಕ್ತಾದಿಗಳ ಸಮ್ಮುಖದಲ್ಲಿಸಿದ್ದೇಶ್ವರ ಬೆಟ್ಟಕ್ಕೆ ಸುಲಲಿತವಾಗಿ. ಶಾಂತಿಯುತವಾಗಿ. ಕಾರ್ಯ ಸಿದ್ದೇಶ್ವರ ಬೆಟ್ಟಕ್ಕೆ 2: ಗಂಟೆ 20 ನಿಮಿಷಕ್ಕೆ. ಸರಿಯಾಗಿ ಸಿದ್ದೇಶ್ವರ ಬೆಟ್ಟ ತಲುಪಿತು.
ಈ ಜಾತ್ರೆಯಲ್ಲಿ ಟಿ ನರಸೀಪುರ. ನಂಜನಗೂಡು. ಕೊಳ್ಳೇಗಾಲ. ಗುಂಡ್ಲುಪೇಟೆ. ಚಾಮರಾಜನಗರ. ಮಂಡ್ಯ. ಎಚ್ ಡಿ ಕೋಟೆ. ಮುಂತಾದ ಜಿಲ್ಲೆಗಳಿಂದ. ಎರಡು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಈ ಜಾತ್ರೆಯಲ್ಲಿ ಭಾಗವಹಿಸಿದರು.

ಈ ಜಾತ್ರೆಯು ಕಳೆದ ಎರಡು ವರ್ಷಗಳಿಂದ ಕರೋನಾ ಮಹಾಮಾರಿ ಯಿಂದ ಸರಳವಾಗಿ ಆಚರಿಸಿದರು. ಆದರೆ ಈ ಬಾರಿ ಗ್ರಾಮಸ್ಥರು ಎಲ್ಲ ಒಗ್ಗೂಡಿ.ಒಮ್ಮತವಾಗಿ ಅದ್ಧೂರಿಯಾಗಿ ಆಚರಿಸಿದರು..

ಈ ಜಾತ್ರೆ ಅಂಗವಾಗಿ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ. ಎಲ್ಲ ಬೀದಿಗಳಲ್ಲಿ ಸ್ವಚ್ಛತೆ ಯಾಗಿ. ಬೆಟ್ಟಕ್ಕೆ ಬರುವ ಎಲ್ಲ ಭಕ್ತರಿಗೂ. 8 ಟ್ಯಾಕ್ಟರ್ ಮೂಲಕ. ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಲಾಗಿತ್ತು..
ಈ ಜಾತ್ರೆಯು ಶಾಂತಿಯುತವಾಗಿ ಸುಲಲಿತವಾಗಿ. ನಡೆಸಲು ನಂಜನಗೂಡು ಡಿವೈಎಸ್ಪಿ ಗೋವಿಂದರಾಜು. ತಹಸಿಲ್ದಾರ್. ಶಿವಮೂರ್ತಿ. ಸರ್ಕಲ್ ಇನ್ಸ್ಪೆಕ್ಟರ್. ತಳವಾರ್. ಕೌಲಂದೆ ಸಬ್ ಸ್ಪೆಕ್ಟರ್
ಮಹೇಂದ್ರ. ಬಿಲಿಗೆರೆ ಸಬ್ ಇನ್ಸ್ಪೆಕ್ಟರ್ ಆರತಿ. ಸೇರಿದಂತೆ 200 ಪೊಲೀಸ್ ಸಿಬ್ಬಂದಿ ವರ್ಗ ಹಾಜರಿದ್ದು
ಅಲ್ಲದೆ.ಈ ಜಾತ್ರೆಗೆ ಕೆಎಸ್ಆರ್ ಟಿಸಿ ಅಧಿಕಾರಿ ಶಂಕರ್. ಎಸ್ ವಿ ನಾರಾಯಣ. ಸ್ಥಳದಲ್ಲಿ ಹಾಜರಿದ್ದು
ನಂಜನಗೂಡು ತಾಲ್ಲೂಕಿನಿಂದ. ಟಿ ನರ್ಸಿಪುರ. ಚಾಮರಾಜನಗರ. ಕೊಳ್ಳೇಗಾಲ.ಮುಂತಾದ ತಾಲೂಕುಗಳಿಗೆ ಕೆಎಸ್ಆರ್ಟಿಸಿ ಬಸ್ ಗಳನ್ನು ವ್ಯವಸ್ಥೆಮಾಡಿ ಭಕ್ತಾದಿಗಳಿಗೆ ಅನುಕೂಲವಾಯಿತು.
ಈ ಜಾತ್ರೆಗೆ ವಿಶೇಷವಾಗಿ ರೈತರುಗಳು. ಕಾರ್ಯ ಸುತ್ತಮುತ್ತ ಗ್ರಾಮಗಳ ಸಾವಿರಾರು. ಹಸುಗಳನ್ನು . ಎತ್ತಿನಗಾಡಿ. ಮೆರವಣಿಗೆ ಮೂಲಕ ಸಿದ್ದೇಶ್ವರ ಬೆಟ್ಟಕ್ಕೆ ಬಂದು . ಪಂಜಿನ ಸೇವೆ ಪೂಜೆ ನೀಡಿ ಪುನೀತರಾದರು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

5 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

5 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

5 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

5 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

6 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

6 hours ago