ಮೈಸೂರು : ನಿನ್ನೆ ರಾತ್ರಿ ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ದಸರಾ ಗಜಪಡೆಗಳಿಗೆ ನಡೆಯಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದು ಮಾಡಲಾಗಿದೆ.
ಈ ಬಗ್ಗೆ ಡಿಸಿಎಫ್ ಕರಿಕಾಳನ್ ಅವರು ಮಾಹಿತಿಯನ್ನು ನೀಡಿದ್ದು, ಇಂದು ದಸರಾ ಆನೆಗಳಿಗೆ 2 ನೇ ಹಂತದ ಸಾಂಪ್ರದಾಯಿಕ ಪೂಜೆ ನೆರವೇರಬೇಕಿತ್ತು, ಆದರೆ ಸಚಿವರ ನಿಧನದ ಹಿನ್ನೆಲೆಯಲ್ಲಿ ಪೂಜೆಯನ್ನು ರದ್ದುಗೊಳಿಸಲಾಗಿದೆ ಎಂದರು.
ನಾಳೆ ಗಜಪಡೆಗಳಿಗೆ ಸಿಡಿಮದ್ದು ತಾಲೀಮು : ದಸರಾ ಗಜಪಡೆಯ ಆನೆಗಳಿಗೆ ಮೊದಲ ಹಂತದಲ್ಲಿ ಸಿಡಿಮದ್ದು ತಾಲೀಮು ನಡೆಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ, ಸೆ. 9 ರಂದು ಮೊದಲ ಹಂತದಲ್ಲಿ ಆಗಮಿಸಿದ 9 ಗಜಪಡೆಗಳಿಗೆ ಹಾಗೂ 2ನೇ ಹಂತದ 5 ಗಜಪಡೆಗಳನ್ನು ಒಟ್ಟಾಗಿ ತೂಕ ಹಾಕಿಸಲಾಗುವುದು ಎಂದು ಡಿಸಿಎಫ್ ಕರಿಕಾಳನ್ ಅವರು ಮಾಹಿತಿ ನೀಡಿದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…