ಮೈಸೂರು : ನಿನ್ನೆ ರಾತ್ರಿ ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ದಸರಾ ಗಜಪಡೆಗಳಿಗೆ ನಡೆಯಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದು ಮಾಡಲಾಗಿದೆ.
ಈ ಬಗ್ಗೆ ಡಿಸಿಎಫ್ ಕರಿಕಾಳನ್ ಅವರು ಮಾಹಿತಿಯನ್ನು ನೀಡಿದ್ದು, ಇಂದು ದಸರಾ ಆನೆಗಳಿಗೆ 2 ನೇ ಹಂತದ ಸಾಂಪ್ರದಾಯಿಕ ಪೂಜೆ ನೆರವೇರಬೇಕಿತ್ತು, ಆದರೆ ಸಚಿವರ ನಿಧನದ ಹಿನ್ನೆಲೆಯಲ್ಲಿ ಪೂಜೆಯನ್ನು ರದ್ದುಗೊಳಿಸಲಾಗಿದೆ ಎಂದರು.
ನಾಳೆ ಗಜಪಡೆಗಳಿಗೆ ಸಿಡಿಮದ್ದು ತಾಲೀಮು : ದಸರಾ ಗಜಪಡೆಯ ಆನೆಗಳಿಗೆ ಮೊದಲ ಹಂತದಲ್ಲಿ ಸಿಡಿಮದ್ದು ತಾಲೀಮು ನಡೆಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ, ಸೆ. 9 ರಂದು ಮೊದಲ ಹಂತದಲ್ಲಿ ಆಗಮಿಸಿದ 9 ಗಜಪಡೆಗಳಿಗೆ ಹಾಗೂ 2ನೇ ಹಂತದ 5 ಗಜಪಡೆಗಳನ್ನು ಒಟ್ಟಾಗಿ ತೂಕ ಹಾಕಿಸಲಾಗುವುದು ಎಂದು ಡಿಸಿಎಫ್ ಕರಿಕಾಳನ್ ಅವರು ಮಾಹಿತಿ ನೀಡಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…