ಮೈಸೂರು : ನಿನ್ನೆ ರಾತ್ರಿ ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ದಸರಾ ಗಜಪಡೆಗಳಿಗೆ ನಡೆಯಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದು ಮಾಡಲಾಗಿದೆ.
ಈ ಬಗ್ಗೆ ಡಿಸಿಎಫ್ ಕರಿಕಾಳನ್ ಅವರು ಮಾಹಿತಿಯನ್ನು ನೀಡಿದ್ದು, ಇಂದು ದಸರಾ ಆನೆಗಳಿಗೆ 2 ನೇ ಹಂತದ ಸಾಂಪ್ರದಾಯಿಕ ಪೂಜೆ ನೆರವೇರಬೇಕಿತ್ತು, ಆದರೆ ಸಚಿವರ ನಿಧನದ ಹಿನ್ನೆಲೆಯಲ್ಲಿ ಪೂಜೆಯನ್ನು ರದ್ದುಗೊಳಿಸಲಾಗಿದೆ ಎಂದರು.
ನಾಳೆ ಗಜಪಡೆಗಳಿಗೆ ಸಿಡಿಮದ್ದು ತಾಲೀಮು : ದಸರಾ ಗಜಪಡೆಯ ಆನೆಗಳಿಗೆ ಮೊದಲ ಹಂತದಲ್ಲಿ ಸಿಡಿಮದ್ದು ತಾಲೀಮು ನಡೆಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ, ಸೆ. 9 ರಂದು ಮೊದಲ ಹಂತದಲ್ಲಿ ಆಗಮಿಸಿದ 9 ಗಜಪಡೆಗಳಿಗೆ ಹಾಗೂ 2ನೇ ಹಂತದ 5 ಗಜಪಡೆಗಳನ್ನು ಒಟ್ಟಾಗಿ ತೂಕ ಹಾಕಿಸಲಾಗುವುದು ಎಂದು ಡಿಸಿಎಫ್ ಕರಿಕಾಳನ್ ಅವರು ಮಾಹಿತಿ ನೀಡಿದ್ದಾರೆ.
ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…
ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…
ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…