ಜಿಲ್ಲೆಗಳು

ಕತ್ತಿ ನಿಧನದ ಹಿನ್ನೆಲೆ ದಸರಾ ಗಜಪಡೆಗೆ ಇಂದು ಸಾಂಪ್ರದಾಯಿಕ ಪೂಜೆ ರದ್ದು

ಮೈಸೂರು : ನಿನ್ನೆ ರಾತ್ರಿ ಹೃದಯಾಘಾತದಿಂದ  ಅರಣ್ಯ ಸಚಿವ ಉಮೇಶ್‌ ಕತ್ತಿ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ದಸರಾ ಗಜಪಡೆಗಳಿಗೆ ನಡೆಯಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದು ಮಾಡಲಾಗಿದೆ.
ಈ ಬಗ್ಗೆ ಡಿಸಿಎಫ್‌ ಕರಿಕಾಳನ್‌ ಅವರು ಮಾಹಿತಿಯನ್ನು ನೀಡಿದ್ದು, ಇಂದು ದಸರಾ ಆನೆಗಳಿಗೆ 2 ನೇ ಹಂತದ ಸಾಂಪ್ರದಾಯಿಕ  ಪೂಜೆ ನೆರವೇರಬೇಕಿತ್ತು, ಆದರೆ ಸಚಿವರ ನಿಧನದ ಹಿನ್ನೆಲೆಯಲ್ಲಿ ಪೂಜೆಯನ್ನು ರದ್ದುಗೊಳಿಸಲಾಗಿದೆ ಎಂದರು.

ನಾಳೆ ಗಜಪಡೆಗಳಿಗೆ ಸಿಡಿಮದ್ದು ತಾಲೀಮು : ದಸರಾ ಗಜಪಡೆಯ ಆನೆಗಳಿಗೆ ಮೊದಲ ಹಂತದಲ್ಲಿ ಸಿಡಿಮದ್ದು ತಾಲೀಮು ನಡೆಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ, ಸೆ. 9 ರಂದು ಮೊದಲ ಹಂತದಲ್ಲಿ ಆಗಮಿಸಿದ 9 ಗಜಪಡೆಗಳಿಗೆ ಹಾಗೂ 2ನೇ ಹಂತದ 5 ಗಜಪಡೆಗಳನ್ನು ಒಟ್ಟಾಗಿ ತೂಕ ಹಾಕಿಸಲಾಗುವುದು ಎಂದು ಡಿಸಿಎಫ್‌ ಕರಿಕಾಳನ್‌ ಅವರು ಮಾಹಿತಿ ನೀಡಿದ್ದಾರೆ.

andolanait

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

9 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

14 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

14 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

18 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

19 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago