ಯಳಂದೂರು: ತಾಲೂಕಿನ ಯರಗಂಬಳ್ಳಿಯಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ದಾರ್ಥ @ ಸಿದ್ದೇಶ್ ಎಂಬಾತನನ್ನು ಬಂಧಿಸಿ ಆತನ ಬಳಿಯಲ್ಲಿದ್ದ 4280 ರೂ. ಮೌಲ್ಯದ 107 ಕೇರಳ ರಾಜ್ಯದ ಲಾಟರಿಗಳನ್ನು ಹಾಗೂ ಮಾರಾಟ ಮಾಡಿದ್ದ ಹಣ ರೂ.4,020 ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ.
ತಾಲೂಕಿನ ಯರಗಂಬಳ್ಳಿ ಗ್ರಾಮದ ಬಸ್ ನಿಲ್ದಾಣ ಬಳಿ ಅಕ್ರಮವಾಗಿ ಲಾಟರಿ ಟಿಕೆಟ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಅಧರಿಸಿ ಸಿಪಿಐ ಶಿವ ಮಾದಯ್ಯನವರ ನೇತೃತ್ವದಲ್ಲಿ ಪಿ ಎಸ್ ಐ ಕರಿಬಸಪ್ಪ ಹಾಗೂ ಪೊಲೀಸ್ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದರು.
ಈ ಸಂಬಂಧ ಯಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…