ಜಿಲ್ಲೆಗಳು

ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಖಾಸಗಿ ದರ್ಬಾರ್ ನಡೆಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು: ನವರಾತ್ರಿಯ ಪ್ರಮುಖ ಆಕರ್ಷಣೆಯಾದ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಯದುವಂಶದ ಉತ್ತರಾಧಿಕಾರಿ ಹಾಗೂ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು.
ಅರಮನೆಯ ರಾಜ ವಂಶಸ್ಥರು, ಯದು ವಂಶದ ಸಾಂಪ್ರದಾಯದಂತೆ ನವರಾತ್ರಿಯ ಮೊದಲ ದಿನ ಇಂದು ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್​ನಲ್ಲಿ ಇರುವ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿ ಖಾಸಗಿ ದರ್ಬಾರ್ ನಡೆಸಿದರು.

ಬೆಳಗ್ಗೆ ಶುಭ ಮುಹೂರ್ತದಲ್ಲಿ ಅರಮನೆಯಲ್ಲಿ ಹೋಮ ಹವನಗಳನ್ನು ನಡೆಸಿದ ಯದುವೀರ್ ನವರರಾತ್ರಿಯ ಕಂಕಣ ಧಾರಣೆ ಮಾಡಿ ನಂತರ ಅರಮನೆಯಲ್ಲಿ ಖಾಸಗಿ ದರ್ಬಾರ್​​ನ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿರು. ಬಳಿಕ 12.15 ರಿಂದ 12.25 ವರೆಗಿನ ಶುಭ ಗಳಿಗೆಯಲ್ಲಿ ರತ್ನಖಚಿತ ಸಿಂಹಾಸನಾರೋಹಣ ಮಾಡಿ ಖಾಸಗಿ ದರ್ಬಾರ್ ನಡೆಸಿದರು. ನಂತರ 33 ದೇವಾಲಯಗಳಿಂದ ಬಂದ ಪ್ರಸಾದ ಹಾಗೂ ತೀರ್ಥ ಸೇವನೆ ಮಾಡಿದರು. ಬಳಿಕ ಅರಮನೆ ಆನೆಗಳು, ಕುದುರೆ, ಹಸು, ಒಂಟೆಗಳೊಂದಿಗೆ ಆಗಮಿಸಿ ಪೂಜೆ ಸಲ್ಲಿಸಿದರು.

andolanait

Recent Posts

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

40 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago