ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಮೊದಲ ದಿನವಾದ ಇಂದು ಸಾಂಸ್ಕೃತಿಕ ನಗರಿಯಲ್ಲಿ ಹಲವಾರು ಕಾರ್ಯಕ್ರಮಗಳು ಜನತೆಗೆ ಹಬ್ಬದ ಕಳೆಯನ್ನು ಮತ್ತಷ್ಟು ತಂದುಕೊಟ್ಟವು.
ಮೈಸೂರಿನ ರಾಜ ದುವೀರ್ ವೇದ- ಘೋಷಗಳೊಂದಿಗೆ ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸುವ ಮೂಲಕ ಖಾಸಗಿ ದರ್ಬಾರು ನಡೆಸಿದರು.
ಖಾಸಗಿ ದರ್ಬಾರಿನ ವೇಳೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯ, ಪರಕಾಲ ಮಠ, ಶ್ರೀರಂಗಪಟ್ಟಣದ ಶ್ರೀರಂಗನಾಥೇಶ್ವರ ದೇವಾಲಯ, ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇವಾಲಯ, ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ, ಉತ್ತನಹಳ್ಳಿಯ ತ್ರಿಪುರಸುಂದರಿ ಜ್ವಾಲಾಮುಖಿ ದೇವಾಲಯ, ಅರಮನೆಯ ಆವರಣದಲ್ಲಿರುವ ಎಲ್ಲ ದೇವಾಲಯಗಳೂ ಸೇರಿದಂತೆ ಸುಮಾರು ೨೩ ದೇವಾಲಯಗಳಿಂದ ತಂದಿದ್ದ ಪ್ರಸಾದವನ್ನು ಯದುವೀರ್ ಅವರಿಗೆ ನೀಡಿ ಶುಭ ಕೋರಲಾಯಿತು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…