ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಮೊದಲ ದಿನವಾದ ಇಂದು ಸಾಂಸ್ಕೃತಿಕ ನಗರಿಯಲ್ಲಿ ಹಲವಾರು ಕಾರ್ಯಕ್ರಮಗಳು ಜನತೆಗೆ ಹಬ್ಬದ ಕಳೆಯನ್ನು ಮತ್ತಷ್ಟು ತಂದುಕೊಟ್ಟವು.
ಮೈಸೂರಿನ ರಾಜ ದುವೀರ್ ವೇದ- ಘೋಷಗಳೊಂದಿಗೆ ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸುವ ಮೂಲಕ ಖಾಸಗಿ ದರ್ಬಾರು ನಡೆಸಿದರು.
ಖಾಸಗಿ ದರ್ಬಾರಿನ ವೇಳೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯ, ಪರಕಾಲ ಮಠ, ಶ್ರೀರಂಗಪಟ್ಟಣದ ಶ್ರೀರಂಗನಾಥೇಶ್ವರ ದೇವಾಲಯ, ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇವಾಲಯ, ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ, ಉತ್ತನಹಳ್ಳಿಯ ತ್ರಿಪುರಸುಂದರಿ ಜ್ವಾಲಾಮುಖಿ ದೇವಾಲಯ, ಅರಮನೆಯ ಆವರಣದಲ್ಲಿರುವ ಎಲ್ಲ ದೇವಾಲಯಗಳೂ ಸೇರಿದಂತೆ ಸುಮಾರು ೨೩ ದೇವಾಲಯಗಳಿಂದ ತಂದಿದ್ದ ಪ್ರಸಾದವನ್ನು ಯದುವೀರ್ ಅವರಿಗೆ ನೀಡಿ ಶುಭ ಕೋರಲಾಯಿತು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…