ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಮೊದಲ ದಿನವಾದ ಇಂದು ಸಾಂಸ್ಕೃತಿಕ ನಗರಿಯಲ್ಲಿ ಹಲವಾರು ಕಾರ್ಯಕ್ರಮಗಳು ಜನತೆಗೆ ಹಬ್ಬದ ಕಳೆಯನ್ನು ಮತ್ತಷ್ಟು ತಂದುಕೊಟ್ಟವು.
ಮೈಸೂರಿನ ರಾಜ ದುವೀರ್ ವೇದ- ಘೋಷಗಳೊಂದಿಗೆ ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸುವ ಮೂಲಕ ಖಾಸಗಿ ದರ್ಬಾರು ನಡೆಸಿದರು.
ಖಾಸಗಿ ದರ್ಬಾರಿನ ವೇಳೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯ, ಪರಕಾಲ ಮಠ, ಶ್ರೀರಂಗಪಟ್ಟಣದ ಶ್ರೀರಂಗನಾಥೇಶ್ವರ ದೇವಾಲಯ, ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇವಾಲಯ, ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ, ಉತ್ತನಹಳ್ಳಿಯ ತ್ರಿಪುರಸುಂದರಿ ಜ್ವಾಲಾಮುಖಿ ದೇವಾಲಯ, ಅರಮನೆಯ ಆವರಣದಲ್ಲಿರುವ ಎಲ್ಲ ದೇವಾಲಯಗಳೂ ಸೇರಿದಂತೆ ಸುಮಾರು ೨೩ ದೇವಾಲಯಗಳಿಂದ ತಂದಿದ್ದ ಪ್ರಸಾದವನ್ನು ಯದುವೀರ್ ಅವರಿಗೆ ನೀಡಿ ಶುಭ ಕೋರಲಾಯಿತು.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…