ಮಡಿಕೇರಿ: ಕರ್ತವ್ಯದಲ್ಲಿದ್ದ ಕೊಡಗಿನ ಯೋಧರೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಉತ್ತರಾಖಂಡ್ನ ಜೋಷಿ ಮತ್ತ್ನಲ್ಲಿ ನಡೆದಿದೆ.
ಸೋಮವಾರಪೇಟೆ ತಾಲ್ಲೂಕಿನ ತಾಕೇರಿ ಮೂಲದ ಮಹೇಶ್ (೪೬) ಮೃತ ಯೋಧ. ಜೂನಿುಂರ್ ಕಮೀಷನ್ ಆಫೀಸರ್ ಆಗಿ ಉತ್ತರಾಖಂಡ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ, ಕಳೆದ ತಿಂಗಳಷ್ಟೇ ರಜೆಯಲ್ಲಿ ಊರಿಗೆ ಬಂದು ಸೇವೆ ಮರಳಿದ್ದರು. ಕಳೆದ ೨೨ ವರ್ಷದಿಂದ ಭಾರತೀಯಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹೇಶ್, ನಾಲ್ಕು ವರ್ಷದಲ್ಲಿ ನಿವೃತ್ತಿ ಹೊಂದಲಿದ್ದರು.
ಬೆಂಗಳೂರು ಹೈದ್ರಾಬಾದ್, ಜಮ್ಮು-ಕಾಶ್ಮೀರ್, ಉತ್ತರಾಖಂಡ್ ಸೇರಿದಂತೆ ವಿವಿಧ ಭಾಗದಲ್ಲಿ ಸೇವೆ ಸಲ್ಲಿಸಿದ್ದರು. ಇನ್ನೆರಡು ದಿನಗಳಲ್ಲಿ ಹುಟ್ಟೂರಿಗೆ ಯೋಧನ ಪಾರ್ಥಿವ ಶರೀರ ಬರಲಿದೆ. ಮಹೇಶ್ ಅವರು, ಪತ್ನಿ, ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…