ಜಿಲ್ಲೆಗಳು

ಕೊಡಗು : ಬೆಳ್ಳಿ ಹಬ್ಬಕ್ಕೆ ಲೋಗೋ ಆಹ್ವಾನ

ಮಡಿಕೇರಿ : 2022 ನೇ ಸಾಲಿನ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬವನ್ನು ಆಚರಣೆ ಮಾಡಲು ತೀರ್ಮಾಣ ಮಾಡಲಾಗಿದ್ದು ಈ ಸಂಬಂಧ , ಬೆಳ್ಳಿಹಬ್ಬಕ್ಕಾಗಿ ಕಲಾವಿದರಿಂದ ಲೋಗೋ ಆಹ್ವಾನಿಸಲಾಗಿದೆ.

ಕಲಾವಿದರು ರಚನೆ ಮಾಡಿದ ಲೋಗೋವನ್ನು ಎ4 ಅಳತೆಯಲ್ಲಿ ಪ್ರಿಂಟ್  ಮಾಡಿರಬೇಕು, ಬಂದಂತಹ ಲೋಗೋಗಳಲ್ಲಿ  ಅತ್ತುತ್ಯಮವಾದುದ್ದ್ನು ಆಯ್ಕೆ ಮಾಡಿ ಆಯ್ಕೆಯಾದ ಕಲಾವಿದರಿಗೆ 5 ಸಾವಿರ ನಗದು ನೀಡಲಾಗುವುದು. ಎಂದು ಪ್ರಧಾನ ಕಾರ್ಯದರ್ಶಿ  ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾರೆಲ್ಲಾ ಲೋಗೋ ಕಳುಹಿಸಬಹುದು ?
ರಾಜ್ಯದ ಕಲಾವಿದರು ಲೋಗೋ ತಯಾರಿಸುವ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಆಸಕ್ತ ಕಲಾವಿದರು ನ.೩೦ರೊಳಗೆ ಲೋಗೋವನ್ನು ತಯಾರಿಸಿ, ಪ್ರಿಂಟ್ ಮಾಡಿದ ಪ್ರತಿಯನ್ನು ಕಳುಹಿಸಕೊಡಬೇಕು ಹಾಗೂ ಲೋಗೋ ಪಿಡಿಎಫ್ ಅಥವಾ ಜೆಪಿಇಜಿ ಫೈಲ್ ಪ್ರತಿಯನ್ನು ಇ-ಮೇಲ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. ೯೭೩೧೭೮೩೧೪೯ ಸಂಪರ್ಕಿಸಲು ಕೋರಲಾಗಿದೆ.

andolanait

Recent Posts

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

58 mins ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

4 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

8 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

8 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

8 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

8 hours ago