ಕೊಡಗು : ಜಿಲ್ಲೆಯಲ್ಲಿ ಮೊಟ್ಟೆ ಎಸೆತ ಪ್ರಕರಣದಿಂದಾಗಿ ಎರಡು ಪಕ್ಷಗಳ ನಡುವೆ ಒಳ ಜಗಳ ಏರ್ಪಟ್ಟಿದ್ದು ಇದೀಗ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣಗೊಂಡಿರುವ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಮಡಿಕೇರಿಯ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪತಸಂಚಲನ ಮಾಡಿ ವಾತಾವರಣವನ್ನುಸ ತಿಳಿಗೊಳಿಸಿದ್ದಾರೆ.
ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಮಡಿಕೇರಿಯ ಪ್ರಮುಖ ನಗರಗಳಾದ ಕುಶಲನಗರ, ವಿರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ ಸೇರಿದಂತೆ ಹಲವೆಡ ಪೊಲೀಸರು ಪಥ ಸಂಚಲನ ನಡೆಸಿದ್ದಾರೆ.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…