ಮಡಿಕೇರಿ: ಐತಿಹಾಸಿಕ ಮಂಜಿನ ನಗರಿ ಮಡಿಕೇರಿ ದಸರಾ ಚಾಲನೆಗೆ ಇನ್ನೊಂದೆ ದಿನ ಬಾಕಿ ಇರುವಾಗಲೇ ರಾಜ್ಯ ಸರ್ಕಾರ 1.50 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ.
ಮಡಿಕೇರಿ ದಸರಾಗೆ 1.50 ಕೋಟಿ ರೂ ಹಾಗೂ ಗೋಣಿಕೊಪ್ಪ ದಸರಾಗೆ 75 ಲಕ್ಷ ರೂ ಅನುದಾನ ಬಿಡುಗಡೆ ಮಾಡಿದ್ದು, ಈ ಬಾರಿ ಅದ್ಧೂರಿಯಾಗಿ ದಸರಾ ನಡೆಯುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.
ನಾಳೆ ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳ ಕರಗ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಇದರ ಜೊತೆಗೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಸಿದ್ಧಗೊಳ್ಳುತ್ತಿದ್ದು, ಮುಂದಿನ 10 ದಿನಗಳ ಬಳಿಕ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಮಡಿಕೇರಿ ದಸರಾಗೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಜನತೆಗೆ ಬೇಕಾದ ಅಗತ್ಯ ಸೌಲಭ್ಯವನ್ನು ಒದಗಿಸಲು ಜಿಲ್ಲಾಡಳಿತ ತಯಾರಿ ಮಾಡಿಕೊಂಡಿದೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…