ಕೊಡಗು

ಕರಿಮೆಣಸಿಗೆ 1 ಕೋಟಿ ಜಿಎಸ್‌ಟಿ: ಕೇಂದ್ರ ಸರ್ಕಾರ ಗುಡ್‌ನ್ಯೂಸ್‌!

ಮಡಿಕೇರಿ: ಕೇಂದ್ರ ಸರ್ಕಾರ ಕರಿಮೆಣಸು ಬೆಳೆಗಾರನಿಗೆ ವಿಧಿಸಿದ್ದ ಸರಕು ಮತ್ತು ಸೇವಾ ತೆರಿಗೆ (GST)ಯನ್ನು ಸಂಪೂರ್ಣ ತೆಗೆದುಹಾಕಲು ಸಹಕಾರ ನೀಡಿದ ಸಂಸದ ಯದುವೀರ್‌ ಅವರಿಗೆ ಜಿಲ್ಲೆಯ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊಡಗಿನ ಗೋಣಿಕೊಪ್ಪ ಬೆಳೆಗಾರರೊಬ್ಬರಿಗೆ 1 ಕೋಟಿ GST ಕಟ್ಟುವಂತೆ ಕೇಂದ್ರ ಸರ್ಕಾರದಿಂದ ನೋಟಿಸ್‌ ಬಂದಿತ್ತು. ಬಳಿಕ ಅವರು ಕರ್ನಾಟಕ ಕಾಫಿ ಬೆಳೆಗಾರರ ಸಂಘ, ಕೊಡಗು ಪ್ಲಾಂಟರ್ಸ್‌ ಅಸೋಸಿಯೇಶನ್‌ ನಿಯೋಗದೊಂದಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮತಾಜ ಒಡೆಯರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಈ ಸಂಬಂಧ ಸಂಸದ ಯದುವೀರ್‌ ಅವರು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದರು.

ಅದರಂತೆ ಕೇಂದ್ರ ಸರ್ಕಾರ ಕರಿಮೆಣಸಿಗೆ ವಿಧಿಸಿದ್ದ ಜಿಎಸ್‌ಟಿಯನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಈ ಹಿನ್ನಲೆ ವಿವಿಧ ಬೆಳೆಗಾರರ ಸಂಘಟನೆಗಳು ಸಂಸದ ಯದುವೀರ್‌ ಒಡೆಯರ್‌ ಅವರಿಗೆ ಧನ್ಯವಾದ ತಿಳಿಸಿವೆ.

 

ಆಂದೋಲನ ಡೆಸ್ಕ್

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

47 mins ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

3 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

8 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

8 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

9 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

9 hours ago