ಮಡಿಕೇರಿ : ರಾಜ್ಯದಲ್ಲಿ ಸರ್ಕಾರದ ಅನುದಾನ ಪಡೆದ 106,80 ಖಾಸಗಿ ಅರೆಬಿಕ್ ಶಾಲೆಗಳಿವೆ. ಇವು ಶಿಕ್ಷಣ ಇಲಾಖೆಯ ಪಠ್ಯದ ಆಧಾರದಲ್ಲಿ ಬೋಧನೆ ಮಾಡುತ್ತಿರುವ ಬಗ್ಗೆ ವರದಿ ತರಿಸಿಕೊಳ್ಳಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬಂಧ ಪವಿತ್ರ ಮೃತ್ತಿಕೆ(ಮಣ್ಣು) ಸಂಗ್ರಹಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಂಕಿ ಅಂಶಗಳ ಪ್ರಕಾರ 27 ಸಾವಿರ ವಿದ್ಯಾರ್ಥಿಗಳು ಅರೆಬಿಕ್ ಶಾಲೆಗಳಲ್ಲಿ ದಾಖಲಾಗುತ್ತಿದ್ದಾರೆ. ಅಷ್ಟು ವಿದ್ಯಾರ್ಥಿಗಳಲ್ಲಿ 2 ಸಾವಿರ ಮಕ್ಕಳು ಮಾತ್ರವೇ ಎಸ್ ಎಸ್ ಎಲ್ ಸಿ ಪರೀಕ್ಷೆ ತೆಗೆದುಕೊಳ್ಳುತ್ತಿದ್ದಾರೆ. ಅವರಲ್ಲಿಯೂ ವೈಜ್ಞಾನಿಕ ಮನೋಭಾವ ಬೆಳೆಸಬೇಕಿದೆ. ಈ ನಿಟ್ಟಿನಲ್ಲಿ ವರದಿ ತರಿಸಿಕೊಳ್ಳಲು ಮುಂದಾಗಿದ್ದೇವೆ. ವರದಿ ಬಳಿಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…