ಮಡಿಕೇರಿ : ರಾಜ್ಯದಲ್ಲಿ ಸರ್ಕಾರದ ಅನುದಾನ ಪಡೆದ 106,80 ಖಾಸಗಿ ಅರೆಬಿಕ್ ಶಾಲೆಗಳಿವೆ. ಇವು ಶಿಕ್ಷಣ ಇಲಾಖೆಯ ಪಠ್ಯದ ಆಧಾರದಲ್ಲಿ ಬೋಧನೆ ಮಾಡುತ್ತಿರುವ ಬಗ್ಗೆ ವರದಿ ತರಿಸಿಕೊಳ್ಳಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬಂಧ ಪವಿತ್ರ ಮೃತ್ತಿಕೆ(ಮಣ್ಣು) ಸಂಗ್ರಹಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಂಕಿ ಅಂಶಗಳ ಪ್ರಕಾರ 27 ಸಾವಿರ ವಿದ್ಯಾರ್ಥಿಗಳು ಅರೆಬಿಕ್ ಶಾಲೆಗಳಲ್ಲಿ ದಾಖಲಾಗುತ್ತಿದ್ದಾರೆ. ಅಷ್ಟು ವಿದ್ಯಾರ್ಥಿಗಳಲ್ಲಿ 2 ಸಾವಿರ ಮಕ್ಕಳು ಮಾತ್ರವೇ ಎಸ್ ಎಸ್ ಎಲ್ ಸಿ ಪರೀಕ್ಷೆ ತೆಗೆದುಕೊಳ್ಳುತ್ತಿದ್ದಾರೆ. ಅವರಲ್ಲಿಯೂ ವೈಜ್ಞಾನಿಕ ಮನೋಭಾವ ಬೆಳೆಸಬೇಕಿದೆ. ಈ ನಿಟ್ಟಿನಲ್ಲಿ ವರದಿ ತರಿಸಿಕೊಳ್ಳಲು ಮುಂದಾಗಿದ್ದೇವೆ. ವರದಿ ಬಳಿಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…