ಪೊನ್ನಂಪೇಟೆ: ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ದ್ವಿಚಕ್ರ ವಾಹನ ಸವಾರರೊಬ್ಬರು ಕೆಳಗೆ ಬಿದ್ದು ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಕಾಯಿಮಾನಿ ಬಳಿ ನಡೆದಿದೆ.
ಪೂಜೆಕಲ್ಲ್ ನಿವಾಸಿ ಆರ್ಮುಗಮ್(65) ಗಾಯಗೊಂಡ ಸವಾರರಾಗಿದ್ದಾರೆ. ಆರ್ಮುಗಮ್ ಅವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಕಾಯಿಮಾನಿ ಕಾಫಿ ಮಿಲ್ ಸಮೀಪ ಕಾಡಾನೆಯೊಂದು ರಸ್ತೆ ದಾಟುತ್ತಿತ್ತು. ಇದನ್ನು ಕಂಡು ಆರ್ಮುಗಮ್ ಅವರು ಭಯಭೀತರಾಗಿದ್ದು, ದ್ವಿಚಕ್ರ ವಾಹನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದಿದ್ದು, ಸಣ್ಣಪುಟ್ಟ ಗಾಯಗಳಾಗಿದೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…