ಮಡಿಕೇರಿ: ಸರ್ಕಾರಿ ಕೆಲಸಕ್ಕೆ ಸೇರುವ ಪ್ರತಿಯೊಬ್ಬರು ಸರ್ಕಾರಿ ಕರ್ತವ್ಯ ಎಂದು ಭಾವಿಸದೆ ಅದನ್ನು ಜನರ ಸೇವೆ ಎಂದೇ ಪರಿಗಣಿಸಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನೂತನವಾಗಿ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಿವಿಮಾತು ಹೇಳಿದರು.
ಶುಕ್ರವಾರ ವಿಧಾನ ಸೌಧದಲ್ಲಿರುವ ಪೊನ್ನಣ್ಣ ನವರ ಕಛೇರಿಗೆ ಆಗಮಿಸಿ ಆಡಳಿತಾತ್ಮಕ ಸಲಹೆ ಕೇಳಲು ಬಂದ ಸಬ್ ಇನ್ಸ್ಪೆಕ್ಟರ್ ಗಳಾಗಿ ಆಯ್ಕೆಯಾದವರಿಗೆ ಅಭಿನಂದಿಸಿ ಮಾತನಾಡಿದ ಅವರು, ಯಾವುದೇ ಸರ್ಕಾರಿ ಅಧಿಕಾರಿ ಕೆಲಸ ಆರಂಭಿಸುವಾಗ ಜನರ ಸೇವೆ ಮಾಡುತ್ತೇನೆ ಎಂಬ ಸಂಕಲ್ಪತೊಟ್ಟು ವೃತ್ತಿ ಆರಂಭಿಸಬೇಕು.
ಸಾಮಾನ್ಯ ಜನರಿಗೆ ಅಧಿಕಾರಿಗಳೊಂದಿಗೆ ಹೇಗೆ ವರ್ತಿಸಬೇಕು ಎಂಬ ಜ್ಞಾನ ಪೂರ್ಣವಾಗಿ ಇರುವುದಿಲ್ಲ. ಹಾಗಾಗಿ ಅವರನ್ನು ಅರ್ಥೈಸಿಕೊಂಡು ಕೆಲಸ ಮಾಡಬೇಕು. ಆಗ ಮಾತ್ರ ಜನಾನುರಾಗಿ ಅಧಿಕಾರಿ ಎಂದು ಗುರುತಿಸಲು ಸಾಧ್ಯ ಎಂದು ಸಲಹೆ ನೀಡಿದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…