ಮಡಿಕೇರಿ: ಕೊಡಗು ಜಿಲ್ಲೆಗೆ ಆಗಮಿಸಿರುವ ಭಾರತೀಯ ಭೂ ಸರ್ವೇಕ್ಷಣಾ(ಜಿಎಸ್ಐ) ಅಧಿಕಾರಿಗಳ ತಂಡವು ಭೂಕುಸಿತ ಪ್ರದೇಶಗಳೀಗೆ ಬುಧವಾರ ಭೇಟಿ ನೀಡಿ, ವಸ್ತು ಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.
ತಾಲ್ಲೂಕಿನ ಮದೆನಾಡು, ಕರ್ತೋಜಿ, ಕೊಯನಾಡು ಶಾಲೆ ಮತ್ತಿತರ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗಳು ಸ್ಥಳ ಪರಿಶೀಲಿಸಿದರು.
ಭಾರತೀಯ ಭೂ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳಾದ ಸೆಂಥಿಲ್ ಕುಮಾರ್ ಮತ್ತು ಸೋವೆಶ್ ಅವರ ನೇತೃತ್ವದ ತಂಡವು ಭೇಟಿ ನೀಡಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹಲವು ಮಾಹಿತಿ ನೀಡಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿಗಳಾದ ರಾಹುಲ್, ಲಾಯಲ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್ ಇದ್ದರು.
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…
ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…