ಕೊಡಗು

ಮಡಿಕೇರಿ ದಸರಾ ಮೆರವಣಿಗೆ ವೇಳೆ ಅವಘಡ: ಮೂವರಿಗೆ ಗಾಯ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ದಶಮಂಟಪಗಳ ಶೋಭಾಯಾತ್ರೆ ಸಂದರ್ಭ ಅವಘಡ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ.

ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಮಂಟಪವು ಶೋಭಾಯಾತ್ರೆಯಲ್ಲಿ ತೊಡಗಿದ್ದಾಗ ಟ್ರ್ಯಾಕ್ಟರ್ ವೊಂದು ನಗರದ ಡಿಸಿಸಿ ಬ್ಯಾಂಕ್ ಬಳಿ ರಸ್ತೆಗೆ ಉರುಳಿಬಿದ್ದಿದೆ. ಇದರಿಂದ ಬೃಹತ್ ಲೈಟಿಂಗ್ ಬೋರ್ಡ್ ಮತ್ತು ಕಲಾಕೃತಿಗಳು ರಸ್ತೆಗೆ ಬಿದ್ದವು.

ಈ ವೇಳೆ ಮೂವರು ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

andolanait

Recent Posts

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ…

31 mins ago

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

1 hour ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

1 hour ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

1 hour ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

2 hours ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

3 hours ago