ಮಡಿಕೇರಿ: ಕೊಡಗು ಜಿಲ್ಲೆಯ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಸಂಸದ ಅಜಯ್ ಮಾರ್ಕನ್ ಹಾಗೂ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೇಟಿ ನೀಡಿದರು.
ಶಾಸಕರ ಆಹ್ವಾನದ ಮೇರೆಗೆ, ಕೊಡಗು ಪ್ರವಾಸದಲ್ಲಿರುವ ಅಜಯ್ ಮಾಕನ್ ಸಾಕಾನೆ ಶಿಬಿರಕ್ಕೆ ಶಾಸಕರೊಂದಿಗೆ ವೀಕ್ಷಣೆಗೆ ತೆರಳಿದರು. ಸಾಕನೆ ಶಿಬಿರದಲ್ಲಿ ಇರುವ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದ ಶಾಸಕರು, ಸಂಸದರು, ಶಿಬಿರದ ಅಽಕಾರಿಗಳು ಹಾಗೂ ಪರಿಚಾರಕರೊಂದಿಗೆ ಮಾತನಾಡಿದರು. ಸಾಕಾನೆ ಶಿಬಿರದಲ್ಲಿ ಸದ್ಯಕ್ಕೆ ಇರುವ ಆನೆಗಳ ಸಂಖ್ಯೆಯ ಬಗ್ಗೆ ವಿವರ ಪಡೆದು ಸಲಹೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ತಿತಿಮತಿ ವಲಯ ಅಧ್ಯಕ್ಷ ನವೀನ್, ಕಾಂಗ್ರೆಸ್ ಪ್ರಮುಖರಾದ ಬೆನ್ನಿ, ಪಂಕಜ, ಹರೀಶ್ ಪೂವಯ್ಯ ಇತರರು ಉಪಸ್ಥಿತರಿದ್ದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…