ಕೊಡಗು

ಕೊಡಗು ವಿವಿ ಉಳಿಸುವಂತೆ ಪ್ರಮುಖರಿಗೆ ಮನವಿ

ಮಡಿಕೇರಿ: ಕೊಡಗಿನ ಏಕೈಕ ವಿಶ್ವವಿದ್ಯಾಲಯವನ್ನು ಉಳಿಸುವಂತೆ ಕೋರಿ ಕೊಡಗು ವಿವಿ ಹಿತರಕ್ಷಣಾ ಬಳಗದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಿದರು.

ನಂತರ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ಧರಾಮಯ್ಯರವರನ್ನು ಭೇಟಿ ಮಾಡಿ ವಿಶ್ವವಿದ್ಯಾಲಯ ಉಳಿಸುವಂತೆ ಮನವಿ ಸಲ್ಲಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಕಾಂಗ್ರೆಸ್‌ನಲ್ಲಿ ಶುರುವಾಗಲಿದೆಯೇ ಈ ಅವಧಿಯ ಮೊದಲ ಬಂಡಾಯ?

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ  ಪಂಚರಾಜ್ಯ ಚುನಾವಣೆ, ಉಪಚುನಾವಣೆ ಫಲಿತಾಂಶದ ನಂತರ ಸಿಎಂ ಪಟ್ಟಕ್ಕಾಗಿ ಡಿಕೆಶಿ ತಂತ್ರ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು…

2 mins ago

ತಮಿಳುನಾಡಿನಲ್ಲಿ ಕಮಾಲ್‌ ಮಾಡಿದ ಟಿವಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆಗೆ ಟಿವಿಕೆ ಟಾಂಗ್‌ ಕೊಟ್ಟಿದೆ. ತಮಿಳುನಾಡಿನಲ್ಲಿ ಟಿವಿಕೆ 58ಕ್ಕೂ ಹೆಚ್ಚು…

15 mins ago

ಸಂಜೀವಿನಿ ಒಕ್ಕೂಟದಿಂದ ಜೇನು ಉತ್ಪಾದನೆ

ಕೃಷ್ಣ ಸಿದ್ದಾಪುರ ಸ್ವಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಮಹಿಳೆಯರಿಂದ ಉತ್ಕೃಷ್ಟ ದರ್ಜೆಯ ಜೇನು ಸಂಗ್ರಹ ಸಿದ್ದಾಪುರ: ಪ್ರಧಾನ ಮಂತ್ರಿ…

21 mins ago

ತಮಿಳುನಾಡಿನಲ್ಲಿ ಡಿಎಂಕೆಗೆ ಆರಂಭಿಕ ಮುನ್ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು…

51 mins ago

ಸೊಳ್ಳೆಗಳ ಕಾಟ; ಸಾಂಕ್ರಾಮಿಕ ರೋಗದ ಭೀತಿ

ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ  ಮೈಸೂರು: ಸಣ್ಣ…

53 mins ago

ಹಳ್ಳದಲ್ಲಿ ಸಿಗುವ ಕಲುಷಿತ ನೀರೇ ಇವರಿಗೆ ಆಸರೆ!

ಮಂಜು ಕೋಟೆ ಎಚ್.ಡಿ.ಕೋಟೆ ತಾಲ್ಲೂಕಿನ ಗೂಳೂರು ಹಾಡಿ ಜನರು ಪ್ರತಿನಿತ್ಯ ಎದುರಿಸುತ್ತಿರುವ ದಯನೀಯ ಸ್ಥಿತಿಯಿದು ಎಚ್.ಡಿ.ಕೋಟೆ: ರಾಜ್ಯದಲ್ಲಿ ಯಾವುದೇ ಸರ್ಕಾರ…

1 hour ago