ಕೊಡಗು: ಆಟೋದಲ್ಲಿ ಮಲಗಿರುವಾಗಲೇ ಚಾಲಕರೋರ್ವರು ಪ್ರಾಣಬಿಟ್ಟ ಘಟನೆಯೊಂದು ಶನಿವಾರಸಂತೆಯಲ್ಲಿ ನಡೆದಿದೆ.
ಆಟೋ ಚಾಲಕ ಮಂಜುನಾಥ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.
ಸಿದ್ಧಲಿಂಗಪುರದ ನಿವಾಸಿಯಾಗಿದ್ದ ಮಂಜುನಾಥ್, ಶನಿವಾರಸಂತೆಯ ಗುಂಡೂರಾವ್ ಬಡಾವಣೆಯಲ್ಲಿ ವಾಸವಿದ್ದರು.
ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು. ಅದರಂತೆ ನಿನ್ನೆಯೂ ಸಹ ಆಟೋದಲ್ಲೇ ಮಲಗಿದ್ದರು. ಇಂದು ಬೆಳಗ್ಗೆ ಇತರೆ ಆಟೋ ಚಾಲಕರು ಬಂದು ನೋಡಿದಾಗ ಆಟೋದಲ್ಲೇ ಪ್ರಾಣ ಬಿಟ್ಟಿರುವ ವಿಷಯ ತಿಳಿದು ಬಂದಿದೆ.
ಮೃತ ಮಂಜುನಾಥ್ ವಿವಾಹವಾಗಿದ್ದು, ಮನೆಯಲ್ಲಿ ಮನಸ್ತಾಪ ಇದ್ದ ಕಾರಣ ಕುಟುಂಬದಿಂದ ದೂರ ಉಳಿದಿದ್ದರು ಎನ್ನಲಾಗಿದೆ. ಈ ಸಂಬಂಧ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…