ಸಿದ್ದಾಪುರ: ಅವರೆಗುಂದ ಬಸವನಹಳ್ಳಿಯ ಬಳಿ ಆಹಾರ ತ್ಯಜಿಸಿ ನಿತ್ರಾಣಗೊಂಡಿದ್ದ ೫ ತಿಂಗಳ ಮರಿ ಆನೆ ಚಿಕಿತ್ಸೆ ಫಲಕಾರಿಯಾಗದೆ ದುಬಾರೆ ಶಿಬಿರದಲ್ಲಿ ಮೃತಪಟ್ಟಿದೆ.
ಕಳೆದೆರಡು ದಿನಗಳಿಂದ ವನ್ಯಜೀವಿ ವೈದ್ಯರಾದ ಡಾ. ಚೆಟ್ಟಿಯಪ್ಪ ಅವರು ಮರಿ ಆನೆಗೆ ಚಿಕಿತ್ಸೆಯೊಂದಿಗೆ ಆರೈಕೆ ಮಾಡಿದ್ದರು. ಸ್ವಲ್ಪಮಟ್ಟಿಗೆ ಚೇತರಿಸಿಕೊಂಡ ನಂತರ ದುಬಾರೆ ಶಿಬಿರಕ್ಕೆ ಸ್ಥಳಾಂತರಿಸಲಾಗಿತ್ತು.
ಗಂಜಿ, ಹಾಲು ಸೇರಿದಂತೆ ಗ್ಲುಕೋಸ್ ನೀಡಿ ಆರೈಕೆಯೊಂದಿಗೆ ಮತ್ತೆ ಚಿಕಿತ್ಸೆ ಮುಂದುವರಿಸಿ ನಿಗಾ ವಹಿಸಲಾಗಿತ್ತು. ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮರಿ ಆನೆ ಮೃತಪಟ್ಟಿದೆ.
ನಿಯಮಾನುಸಾರ ಮರಿ ಆನೆಯ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…