ಮಡಿಕೇರಿ : ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿರುವ ಹಿನ್ನೆಲೆ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ರಸ್ತೆ ಕುಸಿತ ತಡೆಯುವ ದೃಷ್ಠಿಯಿಂದ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಿದ್ದಾರೆ. ಮರಳು ಸಾಗಾಣಿಕೆ, ಮರದ ದಿಮ್ಮಿ ಸಾಗಾಣಿಕೆಯ ಲಾರಿಗಳಿಗೆ ನಿಷೇಧಿಸಲಾಗಿದೆ. ೧೮೫೦೦ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಡಿಸಿ ನಿಷೇಧ ಹೇರಿದ್ದಾರೆ.
ಈಗಾಗಲೇ ಜಿಲ್ಲೆಯ ಗಡಿಗಳಲ್ಲಿ ೨೪ ಗಂಟೆಯೂ ನಿಗಾ ಇಡಲಾಗಿದ್ದು, ಸಾರಿಗೆ ಪೊಲೀಸ್ ಸಿಬ್ಬಂದಿ ಹೆದ್ದಾರಿಗಳಲ್ಲಿ ಪೆಟ್ರೋಲಿಂಗ್ ನಡೆಸಲಿದ್ದಾರೆ. ಹಾಲು, ಇಂಧನ ಅನಿಲ ಪೂರೈಕೆ ವಾಹನಗಳಿಗೆ ರಿಯಾಯಿತಿ ನೀಡಲಾಗಿದೆ. ಮಳೆಗಾಲ ಮುಗಿಯುವ ತನಕ ಜಿಲ್ಲೆಯಲ್ಲಿ ಬೃಹತ್ ವಾಹನಗಳ ಸಂಚಾರ ನಿಷೇಧವಿರಲಿದ್ದು, ಸದ್ಯ ಜುಲೈ ೧ ರಿಂದ ೩೦ ರವರೆಗೆ ಆದೇಶ ಹೊರಡಿಸಲಾಗಿದೆ
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…