ಮಡಿಕೇರಿ: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿ ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಶುವಾರ ತಡರಾತ್ರಿ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ.
ಸವಾರರು ರಾತ್ರಿ ಮಡಿಕೇರಿ ದಸರಾ ವೀಕ್ಷಿಸಿ ಊರಿಗೆ ಹಿಂತಿರುಗುತ್ತಿದ್ದ ಸಂದರ್ಭ ನಿಯಂತ್ರಣ ಕಳೆದುಕೊಂಡು ಬೈಕ್ ವಿದ್ಯುತ್ ಕಂಬಕ್ಕೆ ಬಡಿದಿದೆ. ವಿದ್ಯುತ್ ಕಂಬಕ್ಕೆ ಬೈಕ್ ಅಪ್ಪಳಿಸಿದ ರಭಸಕ್ಕೆ ಸವಾರ ಗಂಭೀರವಾಗಿ ಗಾಯಗೊಂಡು ಉಸಿರು ನಿಲ್ಲಿಸಿದ್ದರೆ, ಹಿಂಬದಿ ಸವಾರನ ಸಮೇತ ಬೈಕ್ ಪಕ್ಕದ ತೋಡಿನೊಳಗೆ ಬಿದ್ದಿದೆ.
ವಿಷಯ ಅರಿತು ಸ್ಥಳಕ್ಕೆ ಧಾವಿಸಿದ್ದ ಸ್ಥಳೀಯರು ತೋಡಿನೊಳಗೆ ಬಿದ್ದಿದ್ದ ಹಿಂಬದಿ ಸವಾರನನ್ನು ರಕ್ಷಿಸಿದ್ದಾರೆ. ಬಳಿಕ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…