ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಲ್ಲಿ ಇತ್ತೀಚಿಗೆ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಂಬಿಬಾಣೆಯ ಚಿರಾಗ್ ಎಂಬುವರ ಬೈಕ್ ಕಳ್ಳತನವಾಗಿತ್ತು. ಯುವಕನೊಬ್ಬ ಅದನ್ನು ಕದ್ದು ತಳ್ಳಿಕೊಂಡು ಹೋಗುತ್ತಿದ್ದುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಕಾರ್ಯಾಚರಣೆಗಿಳಿದಾಗ ಸೋಮವಾರಪೇಟೆ ದೊಡ್ಡಮಳ್ತೆ ನಿವಾಸಿ ಚಂದನ್ (29) ಎಂಬಾತ ಬೈಕ್ ಅನ್ನು ಕಳ್ಳತನ ಮಾಡಿರುವುದು ಗೊತ್ತಾಗಿದೆ.
ಈ ಕುರಿತು ಖಚಿತ ಮಾಹಿತಿ ಪಡೆದ ಸುಂಟಿಕೊಪ್ಪ ಪಿಎಸ್ ಐ ಚಂದ್ರಶೇಖರ್ ಹಾಗೂ ಅಪರಾಧ ವಿಭಾಗದ ಪಿಎಸ್ಐ ಭಾರತಿ ಅವರ ನೇತೃತ್ವದ ತಂಡ ಹೆಚ್.ಡಿ.ಕೋಟೆಯ ಸರಗೂರುವಿನಲ್ಲಿ ಆರೋಪಿ ಚಂದನ್ ನನ್ನು ಬಂಧಿಸಿ ಕಳ್ಳತನವಾಗಿದ್ದ ಬೈಕ್ ಅನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…