ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು.
ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಲೇ ಇವೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಕೋರ್ಟ್ಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕುತ್ತಿದ್ದಾರೆ.
ಮಡಿಕೇರಿ ನ್ಯಾಯಾಲಯದ ಅಧಿಕೃತ ಇ-ಮೇಲ್ಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾಎ. ನ್ಯಾಯಾಲಯದಲ್ಲಿ ಬಾಂಬ್ ಇಡಲಾಗಿದ್ದು, ಸ್ಫೋಟಗೊಳ್ಳಲಿದೆ ಎಂದು ಉಲ್ಲೇಖಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಕಲಾಪಗಳನ್ನು ಸ್ಥಗಿತಗೊಳಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಬಾಂಬ್ ಪತ್ತೆ ದಳ, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ಕೋರ್ಟ್ನಲ್ಲಿ ಸಂಪೂರ್ಣ ಪರಿಶೀಲನೆ ನಡೆಸಲಾಗುತ್ತಿದೆ.
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…
ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…
ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…
ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…
ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…