ಮಡಿಕೇರಿ: ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿರುವ ಅಂಬೂರ್ ಬಿರಿಯಾನಿ ಮಳಿಗೆ ಇದ್ದ ಕಟ್ಟಡ ದಿಢೀರನೇ ಕುಸಿದು ಬಿದ್ದಿದ್ದು, ಮೂವರನ್ನು ರಕ್ಷಿಸಲಾಗಿದೆ. ಇನ್ನೂ ಮೂವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ತೀರಾ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದ ಒಂದು ಭಾಗದಲ್ಲಿ ಅಂಬುರ್ ಬಿರಿಯಾನಿ ಹೋಟೆಲ್, ಮತ್ತೊಂದು ಭಾಗದಲ್ಲಿ ಮಟನ್ ಸ್ಟಾಲ್ ಅಂಗಡಿ ಇತ್ತು. ಗುರುವಾರ ಮಧ್ಯಾಹ್ನದ ವೇಳೆಗೆ ಕಟ್ಟಡ ಸಂಪೂರ್ಣವಾಗಿ ನೆಲಸಮಗೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಆಗಮಿಸಿ, ಜೆಸಿಬಿ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ರಕ್ಷಣಾ ಕಾರ್ಯಚರಣೆ ನಡೆಸಲಾಗುತ್ತಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…