ಮಡಿಕೇರಿ : ರಸ್ತೆ ಮಧ್ಯೆ ನಿಂತಿದ್ದ ಕರುವಿಗೆ ವೇಗವಾಗಿ ಬಂದ ಇನ್ನೋವಾ ಕಾರು ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ಕರು ಉಸಿರುಚೆಲ್ಲಿದೆ.
ಭಾನುವಾರ ರಾತ್ರಿ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯ ಕಲ್ಲುಕೋರೆ ಜಂಕ್ಷನ್ನಲ್ಲಿ ಈ ಘಟನೆ ನಡೆದಿದೆ. ಈ ಅನಾಹುತಕ್ಕೆ ಕಾರಣವಾದ ಕಾರಿಗೂ ಹಾನಿ ಉಂಟಾಗಿದೆ.
ಕ್ರಮಕ್ಕೆ ಒತ್ತಾಯ: 7ನೇ ಹೊಸಕೋಟೆ ಯೂನಿಯನ್ ಬ್ಯಾಂಕ್ ಮುಂಭಾಗದಲ್ಲಿ ಮತ್ತು ಕಲ್ಲುಕೋರೆ ಜಂಕ್ಷನ್ ನಲ್ಲಿ ಜಾನುವಾರುಗಳು ಹಿಂಡಾಗಿ ಕೂಡಿರುತ್ತವೆ. ಇವುಗಳಿಂದಾಗಿ ಹೆದ್ದಾರಿಯಲ್ಲಿ ನಿರಂತರವಾಗಿ ಪ್ರಯಾಣಿಸುವ ವಾಹನಗಳ ಸಂಚಾರಕ್ಕೂ ತೊಡಕ್ಕಾಗುತ್ತಿದೆ. ಕೆಲವು ಹಸುಗಳು ವಾಹನಗಳಿಗೆ ಸಿಲುಕಿ ಜೀವ ಕಳೆದುಕೊಳ್ಳುತ್ತಿವೆ.
ಹೀಗಾಗಿ ಹಸುಗಳನ್ನು ಕೊಟ್ಟಿಗೆಯಲ್ಲಿ ಸಾಕದೆ ರಸ್ತೆಗೆ ಬಿಟ್ಟು ಅವುಗಳ ಸಾವಿಗೆ ಕಾರಣರಾಗುತ್ತಿರುವ ಮಾಲೀಕರ ವಿರುದ್ಧ ಕ್ರಮಕೈಗೊಂಡು ಬೀಡಾಡಿ ದನಗಳನ್ನು ಹಿಡಿದು ದೊಡ್ಡಿಗೆ ಸೇರಿಸುವಂತೆ ಸ್ಥಳೀಯರು ಅಲ್ಲಿನ ಗ್ರಾಮ ಪಂಚಾಯಿತಿಯನ್ನು ಒತ್ತಾಯಿಸಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…