ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ನುಗ್ಗಿದ ಪರಿಣಾಮ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜರಾಯಪಟ್ಟಣದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗ ಸಂಪೂರ್ಣ ಹಾನಿಯಾಗಿದ್ದಲ್ಲದೇ, ಕಾರಿನ ಮುಂಭಾಗವೂ ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕಾರಿನಲ್ಲಿದ್ದವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಜೆಸಿಬಿ ಕಾರನ್ನು ಮೇಲಕ್ಕೆತ್ತಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…
ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…
• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…