ಮಡಿಕೇರಿ: ಕರುವಿನ ಮೇಲೆ ಹತ್ತಿದ ಕಾರನ್ನು ಜನರು ಮೇಲಕ್ಕೆ ಎತ್ತಿ ಕರು ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ.
ಮಡಿಕೇರಿಯ ಲೈಫ್ ಇನ್ಸೂರೆನ್ಸ್ ಕಚೇರಿ ಸಮೀಪವಿರುವ ಸೇತುವೆಯ ಮೇಲೆ ಕರುವೊಂದು ಅಡ್ಡಾಡುತ್ತಿತ್ತು. ಈ ಸಂದರ್ಭ ಬೆಂಗಳೂರಿನ ಪ್ರವಾಸಿ ಕಾರು ರಸ್ತೆಯಲ್ಲಿ ಓಡಾಡುತ್ತಿದ್ದ ಕರುವಿನ ಮೇಲೆ ಹರಿದಿತ್ತು. ಇದೇ ಸಮಯದಲ್ಲಿ ಅಲ್ಲೇ ಇದ್ದ ಗೂಡ್ಸ್ ವಾಹನ ಚಾಲಕರು ಹಾಗೂ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಬಂದು ಕಾರನ್ನು ಮೇಲಕ್ಕೆ ಎತ್ತಿ ಕರುವನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಬಳಿಕ ಕರುವನ್ನು ಚಿಕಿತ್ಸೆಗಾಗಿ ಪಶು ಆಸ್ಪತ್ರೆಗೆ ಸಾಗಿಸಲಾಯಿತು. ಇವರ ಈ ಮಾನವೀಯತೆಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…