ಕೊಡಗು

ಕೊಡಗು ಮಳೆ: ಸ್ಥಳದಲ್ಲೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪರಿಹಾರ ಸೂಚಿಸಿದ ಸಿಎಂ

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಬಳಿಯ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ ರಾಜು, ಶಾಸಕರಾದ ಪೊನ್ನಣ್ಣ , ಮಂತರ್ ಗೌಡ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳೀಯರ ಜೊತೆ ಕೆಲಹೊತ್ತು ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ 20 ಕುಟುಂಬಗಳ ಸಂಕಷ್ಟ ಕೇಳಿ ಸ್ಥಳದಲ್ಲೇ ಪರಿಹಾರ ಸೂಚಿಸಿದರು.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

5 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

9 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

9 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

9 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

12 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

12 hours ago