ಕೊಡಗು : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾಗೂ ಮಾನವನ ನಡುವಿನ ಸಂಘರ್ಷ ಮುಂದುವರೆದಿದ್ದು,ಆಹಾರ ಅರಸಿ ನಾಡಿಗೆ ಬರುತ್ತಿರುವ ಕಾಡಾನೆಗಳ ದಾಂಧಲೆ ಹೆಚ್ಚಾಗಿದೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪುಲಿಯೇರಿ ಗ್ರಾಮದಲ್ಲಿ ನೆನ್ನೆ ರಾತ್ರಿ ಚೋವಂಡ ವಾಸು ಪೊನ್ನಪ್ಪ ಅವರ ತೊಟದಲ್ಲಿನ ಕಾಫಿ,ಹಾಗೂ ಅಡಿಕೆ ಬೆಳೆಯನ್ನು ಕಾಡಾನೆಗಳು ನಾಶಗೊಳಿಸಿವೆ.
ಕಳೆದ ಒಂದೆರಡು ದಿನಗಳಿಂದ ಆನೆಗಳು ಇದೇ ಭಾಗದಲ್ಲಿ ಬೀಡು ಬಿಟ್ಟಿದ್ದು,ಗಜರಾಜನ ಉಪಟಳಕ್ಕೆ ಕಾರ್ಮಿಕರು ತೊಟಕ್ಕೆ ತೆರಳಲು ಭಯ ಪಡುತ್ತಿದ್ದಾರೆ,ಕಾಡಾನೆಗಳ ಉಪಟಳಿಂದ ಮುಕ್ತಿ ನೀಡುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…