Mysore
21
scattered clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು.

ಈ ಪ್ರಕರಣದ ತನಿಖೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ ತೋರಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಿ ಗೌರವಿಸಲಾಗಿದೆ.

ಪೊಲೀಸ್‌ ಪರೇಡ್‌ ಮೈದಾನದಲ್ಲಿ ನಡೆದ ಕವಾಯತು ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಪಿ ಕೆ.ರಾಮರಾಜನ್‌ ಅವರು ಬೆಳ್ಳಿ ಪದಕವಿರುವ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದರು.

ಹೆಚ್ಚಿನ ಓದಿಗಾಗಿ:-ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

Tags:
error: Content is protected !!