ಕೊಡಗು

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು.

ಈ ಪ್ರಕರಣದ ತನಿಖೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ ತೋರಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಿ ಗೌರವಿಸಲಾಗಿದೆ.

ಪೊಲೀಸ್‌ ಪರೇಡ್‌ ಮೈದಾನದಲ್ಲಿ ನಡೆದ ಕವಾಯತು ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಪಿ ಕೆ.ರಾಮರಾಜನ್‌ ಅವರು ಬೆಳ್ಳಿ ಪದಕವಿರುವ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದರು.

ಹೆಚ್ಚಿನ ಓದಿಗಾಗಿ:-ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

4 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

5 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

5 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

5 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

5 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

5 hours ago