ಕೊಡಗು

ಮಡಿಕೇರಿ ದಸರಾಗೆ ಕ್ಷಣಗಣನೆ: ದಶಮಂಟಪಗಳ ಮೆರವಣಿಗೆಗೆ ಸಜ್ಜು

ಮಡಿಕೇರಿ: ಇಂದು ಸಂಜೆ ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಐತಿಹಾಸಿಕ ಮಡಿಕೇರಿ ದಸರಾದ ದಶಮಂಟಪ ಮೆರವಣಿಗೆ ಶುರುವಾಗಲಿದೆ.

ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ  10 ಪ್ರಮುಖ ದೇವಾಲಯಗಳಿಂದ ಸಿದ್ಧಗೊಳ್ಳುತ್ತಿರುವ ದಶಮಂಟಪಗಳ ಪ್ರದರ್ಶನಕ್ಕಾಗಿ ಸಾವಿರಾರು ಮಂದಿ ಮಡಿಕೇರಿಗೆ ಆಗಮಿಸಿದ್ದಾರೆ.

ಇಂದು ರಾತ್ರಿ 11 ಗಂಟೆ ನಂತರ ಆರಂಭಗೊಳ್ಳುವ ದಶಮಂಟಪಗಳ ಪ್ರದರ್ಶನ ಮುಂಜಾನೆವರೆಗೂ ಸಂಚರಿಸಿ ಎಲ್ಲರಿಗೂ ಪ್ರದರ್ಶನ ನೀಡಲಿವೆ.

ಪೌರಾಣಿಕ ಹಿನ್ನೆಲೆಯ ಕಥೆಯನ್ನು ಪ್ರದರ್ಶಿಸಲು ನಾಲ್ಕು ಶಕ್ತಿದೇವತೆಗಳ ದೇವಾಲಯ ಸಮಿತಿಗಳು ಸೇರಿದಂತೆ 10 ದೇವಾಲಯಗಳು ಕೂಡ ಒಂದೊಂದು ಕಥೆಯನ್ನು ಆಯ್ಕೆಮಾಡಿಕೊಂಡು ಪ್ರದರ್ಶನ ನೀಡಲಿವೆ.

ದಶಮಂಟಪಗಳ ಪ್ರದರ್ಶನ ನೋಡಲೆಂದೇ ರಾಜ್ಯದ ವಿವಿಧೆಡೆಗಳಿಂದ ಲಕ್ಷಾಂತರ ಜನರು ಮಡಿಕೇರಿಗೆ ಆಗಮಿಸಿರುವುದು ವಿಶೇಷವೆನಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

3 hours ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

3 hours ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

3 hours ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

3 hours ago

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ…

3 hours ago

ಕೈಕೊಟ್ಟ ಮಳೆ; ಬಾಡಿದ ಸೂರ್ಯಕಾಂತಿ ಬೆಳೆ

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…

3 hours ago