ಮಡಿಕೇರಿ : ಕೊಡಗಿನ ಕುಲದೇವಿ, ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತಲಕಾವೇರಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ.
ಸಾಂಪ್ರದಾಯಿಕ ಉಡುಪಿನಲ್ಲಿ ಮೂಲನಿವಾಸಿ ಮಹಿಳೆಯರು ಆಗಮಿಸುತ್ತಿದ್ದು, ಹಾಡು ನೃತ್ಯದ ಮೂಲಕ ದಕ್ಷಿಣ ಗಂಗೆ ಕಾವೇರಿಯ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್ಇಡಿ ಪರದೆಗಳ ವ್ಯವಸ್ಥೆ ಹಾಗೂ ಭಕ್ತರನ್ನು ಭಾಗಮಂಡಲದಿಂದ ತಲಕಾವೇರಿಗೆ ಕರೆದೊಯ್ಯಲು ಬಸ್ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…