ಮಡಿಕೇರಿ: ವಿರಾಜಪೇಟೆ ತಾಲೂಕಿನ ಚಂಬೆಬೆಳ್ಳೂರಿನ ಪುದುಕೋಟೆ ಗ್ರಾಮದ ಬಳಿ ಗುರುವಾರ ಹುಲಿ ದಾಳಿಗೆ ಹಸು ಬಲಿಯಾಗಿದೆ.
ಗ್ರಾಮದ ಕೊಳವಂಡ ಹರೀಶ್ ಈರಪ್ಪ ಎಂಬವರಿಗೆ ಸೇರಿದ ಹಸು ಇಂದು ಮಧ್ಯಾಹ್ನ 3:30 ಗಂಟೆಗೆ ತೋಟದ ಪಕ್ಕದಲ್ಲಿ ಮೇಯಲು ಬಿಟ್ಟಿದ್ದ ಸಂದರ್ಭದಲ್ಲಿ ಹುಲಿಗೆ ದಾಳಿಗೆ ಹಸುನೀಗಿದೆ.
ಕಳೆದ ಒಂದು ತಿಂಗಳ ಹಿಂದೆ ಇದೇ ಹಸುವಿನ ಕರುವನ್ನು ಹುಲಿ ಕೊಂದು ಹಾಕಿತ್ತು. ಅಂದು ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿಯನ್ನು ಹಿಡಿಯಲು ಪ್ರಯತ್ನಿಸಿದ್ದರು. ಆದರೆ ಇಂದು ಮತ್ತೆ ಪುನಃ ಒಂದು ತಿಂಗಳ ನಂತರ ಹುಲಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿ ಹಸುವನ್ನು ಬಲಿ ತೆಗೆದುಕೊಂಡಿದೆ. ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಪರೀಶಿಲನೆ ನಡೆಸಿ, ಹುಲಿ ಕಾರ್ಯಚರಣೆಗೆ
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…