ಮಡಿಕೇರಿ: ವಿರಾಜಪೇಟೆ ತಾಲೂಕಿನ ಚಂಬೆಬೆಳ್ಳೂರಿನ ಪುದುಕೋಟೆ ಗ್ರಾಮದ ಬಳಿ ಗುರುವಾರ ಹುಲಿ ದಾಳಿಗೆ ಹಸು ಬಲಿಯಾಗಿದೆ.
ಗ್ರಾಮದ ಕೊಳವಂಡ ಹರೀಶ್ ಈರಪ್ಪ ಎಂಬವರಿಗೆ ಸೇರಿದ ಹಸು ಇಂದು ಮಧ್ಯಾಹ್ನ 3:30 ಗಂಟೆಗೆ ತೋಟದ ಪಕ್ಕದಲ್ಲಿ ಮೇಯಲು ಬಿಟ್ಟಿದ್ದ ಸಂದರ್ಭದಲ್ಲಿ ಹುಲಿಗೆ ದಾಳಿಗೆ ಹಸುನೀಗಿದೆ.
ಕಳೆದ ಒಂದು ತಿಂಗಳ ಹಿಂದೆ ಇದೇ ಹಸುವಿನ ಕರುವನ್ನು ಹುಲಿ ಕೊಂದು ಹಾಕಿತ್ತು. ಅಂದು ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿಯನ್ನು ಹಿಡಿಯಲು ಪ್ರಯತ್ನಿಸಿದ್ದರು. ಆದರೆ ಇಂದು ಮತ್ತೆ ಪುನಃ ಒಂದು ತಿಂಗಳ ನಂತರ ಹುಲಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿ ಹಸುವನ್ನು ಬಲಿ ತೆಗೆದುಕೊಂಡಿದೆ. ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಪರೀಶಿಲನೆ ನಡೆಸಿ, ಹುಲಿ ಕಾರ್ಯಚರಣೆಗೆ
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…