ಕೊಡಗು

ಕೂಡ್ಲೂರು | ಗ್ಯಾಸ್‌ ಬಂಕ್‌ ಘಟಕಕ್ಕೆ ಗ್ರಾಮಸ್ಥರ ಮುತ್ತಿಗೆ

ಕುಶಾಲನಗರ: ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಖಾಸಗಿ ಸಿ ಎನ್ ಜಿ ಘಟಕದಿಂದ ಮಂಗಳವಾರ ಸಂಜೆ ಅನಿಲ ಸೋರಿಕೆ ಉಂಟಾಗಿದೆ ಎಂದು‌ ಆರೋಪಿಸಿ ಗ್ರಾಮಸ್ಥರು ಬಂಕ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಅನಿಲ ಸೋರಿಕೆ ಉಂಟಾಗಿ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ಅಸ್ವಸ್ಥತೆ ಕಾಡಿದೆ ಎಂದು ನಿವಾಸಿಗಳು ದೂರಿದ ಹಿನ್ನೆಲೆಯಲ್ಲಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.

ಸ್ಥಳಕ್ಕೆ ತಹಶೀಲ್ದಾರ್‌ ಕಿರಣ್‌ ಗೌರಯ್ಯ ಭೇಟಿ ನೀಡಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಇದೇ ಸಂದರ್ಭ ಗ್ರಾಮಸ್ಥರ ಸಮಸ್ಯೆ ಆಲಿಸಿದರು.

ಈ ಸಂದರ್ಭ ಕೂಡುಮಂಗಳೂರು ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್, ಸದಸ್ಯರಾದ ಮಂಜುನಾಥ್, ಮಣಿಕಂಠ, ಭೋಗಪ್ಪ, ಚಂದ್ರು, ಗಿರೀಶ್, ಪಿಡಿಒ ಸಂತೋಷ್, ಕಂದಾಯಾಧಿಕಾರಿ ಸಂತೋಷ್ ಮತ್ತು ಗ್ರಾಮಸ್ಥರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

6 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

6 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

7 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

7 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

7 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

8 hours ago