ಕೊಡಗು: ದಸರಾ ಹಬ್ಬದ ಪ್ರಯುಕ್ತ ರಜೆ ನೀಡಿರುವ ಹಿನ್ನೆಲೆಯಲ್ಲಿ ಕೊಡಗಿನತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಲಕ್ಷಾಂತರ ಮಂದಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಪ್ರವಾಸಿ ತಾಣಗಳಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಕ್ಕಳು ಹಾಗೂ ಪೋಷಕರು ಸೇರಿದಂತೆ ಮನೆಯ ಕುಟುಂಬಸ್ಥರು ಕೊಡಗಿನ ಪ್ರವಾಸಿ ತಾಣಗಳಿಗೆ ತೆರಳಿ ಎಂಜಾಯ್ ಮಾಡುತ್ತಿದ್ದಾರೆ.
ಅದರಲ್ಲೂ ಮಡಿಕೇರಿಯಯಲ್ಲಂತೂ ಬೆಳಿಗ್ಗೆಯಿಂದ ಸಂಜೆವರೆಗೂ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಇನ್ನು ನಾಳೆಯಿಂದ ಭಾನುವಾರದವರೆಗೆ ಸರ್ಕಾರಿ ರಜೆ ಇರುವ ಕಾರಣ ಕೊಡಗು ಜಿಲ್ಲೆಗೆ ಮತ್ತಷ್ಟು ಪ್ರವಾಸಿಗರು ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕೊಡಗಿನ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಕೊಠಡಿಗಳು ಕೂಡ ಬುಕ್ ಆಗಿವೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಲಾರಿ ಚಾಲಕನ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪೊಲೀಸ್ ಮುಖ್ಯಪೇದೆಯನ್ನು ಕೊಳ್ಳೇಗಾಲ…
ನಂಜನಗೂಡು: ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ತಾಲ್ಲೂಕಿನ ವೀರೇಗೌಡನ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ತಪ್ಪಲಿನ ಇಂಡಿಗನತ್ತ, ನಾಗಮಲೆ ಗ್ರಾಮಗಳಲ್ಲಿ ಹಲವಾರು…
ಮೈಸೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಮಂಡ್ಯ: ರೈತರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಕೆಆರ್ಎಸ್ನಲ್ಲಿ ಸದ್ಯಕ್ಕೆ ನೀರಿನ ಕೊರತೆಯಿಲ್ಲ ಎಂದು ಶಾಸಕ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು…