ಕೊಡಗು

ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿ ಹಿನ್ನಡೆ : ಸಂಸದ ಯದುವೀರ್‌ ಬೇಸರ

ಮಡಿಕೇರಿ : ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ನಡುವಿನ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಿ : ಶಾಸಕ ಜಿ.ಟಿ.ಡಿ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರ ನಡುವಿನ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕಾಂಗ್ರೆಸ್‌ನ ಆತಂರಿಕ ವಿಚಾರದ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಅಂತ ಕಾಂಗ್ರೆಸ್‌ ನಾಯಕರೇ ಹೇಳಿದ್ದಾರೆಂದು ತಿಳಿಸಿದ್ದಾರೆ.

ರಾಜ್ಯದ ಜನತೆ ಅವರನ್ನ ಆಡಳಿತ ಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಜನರ ಪರವಾಗಿ ಆಡಳಿತ ನಡೆಸುವುದು ಅವರ ಆದ್ಯ ಕರ್ತವ್ಯವಾಗಿದೆ. ಅವರ ಪಕ್ಷದಲ್ಲಿ ಆಂತರಿಕವಾಗಿ ಏನು ನಡೆಯುತ್ತಿದೆಯೋ ಅದು ನಡೆಯಲ್ಲಿ, ಆದ್ರೆ ರಾಜ್ಯದ ಆಡಳಿತ ಜನರ ಹಿತಕ್ಕಾಗಿ ಕೆಲಸ ಮಾಡುವುದು ಮೊದಲ ಕರ್ತವ್ಯ ಅದನ್ನ ಮಾಡಲಿ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಳಿಗಿರಿರಂಗನಬೆಟ್ಟ: ಬಂಡೆ ಮೇಲೆ ಚಿರತೆ ವಿಶ್ರಾಂತಿ: ವಿಡಿಯೋ ವೈರಲ್‌

ಚಾಮರಾಜನಗರ: ಗಡಿ ಜಿಲ್ಲೆ ಹಾಗೂ ಹುಲಿಗಳ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿವೆ.…

21 mins ago

ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ಮಾರ್ಚ್.‌6ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ಇಂದಿನಿಂದ ಬಜೆಟ್‌ ಅಧಿವೇಶನ ಶುರುವಾಗಲಿದೆ. ಬಜೆಟ್‌ ಮೇಲಿನ ಕುರಿತು…

48 mins ago

ಇಸ್ರೇಲ್-ಇರಾನ್‌ ಸಂಘರ್ಷದ ಎಫೆಕ್ಟ್:‌ ಬೆಂಗಳೂರಿನಲ್ಲಿಂದು 21 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್‌ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ.…

1 hour ago

ದಾಖಲೆ ಬಜೆಟ್; ಹಾದಿ ಸುಲಭದ್ದಲ್ಲ

ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಇವರು ಲಕ್ಕಿ ಪೊಲಿಟಿಷಿಯನ್ ಡುಕಾಟಿ ರಾಮಚಂದ್ರಪ್ಪ

ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…

5 hours ago

ಅಭಿವೃದ್ಧಿಯತ್ತ ಕೊಡಗಿನ ಸರ್ಕಾರಿ ಗೋಶಾಲೆ

ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ …

5 hours ago