ಮಡಿಕೇರಿ: ನಾಳೆ ಅಂದರೆ ಅ.20 ರಿಂದ 25ನೇ ತಾರೀಖಿನವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆಯುವ 36 ನೇ ಸಬ್ ಜೂನಿಯರ್ ಯೋನೆಕ್ಸ್ ಸನ್ ರೈಸ್ ರಾಷ್ಟ್ರೀಯ ಬಾಡ್ಮಿಂಟನ್ ಪಂದ್ಯಾಟಕ್ಕೆ ಕೊಡಗಿನ ಬೊಪ್ಪಂಡ ದಿಯಾ ಭೀಮಯ್ಯ ಆಯ್ಕೆಯಾಗಿದ್ದಾರೆ.
ಮಡಿಕೇರಿಯ ದೇಚೂರಿನ ಬೊಪ್ಪಂಡ ಕುಸುಮ ಹಾಗೂ ಭೀಮಯ್ಯ ಅವರ ಪುತ್ರಿಯಾದ ದಿಯಾ ಭೀಮಯ್ಯ ರಾಜ್ಯದ ಪ್ರಥಮ ಶ್ರೇಯಾಂಕಿತ ಆಟಗಾರ್ತಿಯಾಗಿದ್ದಾರೆ. ದಿಯಾ ಅವರು 17 ವರ್ಷದೊಳಗಿನ ಸಿಂಗಲ್ಸ್, ಡಬಲ್ಸ್ ಹಾಗು ಮಿಶ್ರಡಬಲ್ಸ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ಮಿಶ್ರ ಡಬಲ್ಸ್ ನಲ್ಲಿ ಮೈಸೂರಿನ ಅಮಿತ್ ರಾಜ್ ನಟರಾಜ್ ಮತ್ತು ಡಬಲ್ಸ್ ನಲ್ಲಿ ತಮಿಳುನಾಡಿನ ವರ್ನಾ ಪಿ ಅವರೊಂದಿಗೆ ಕೂಡಿ ಆಡಲಿದ್ದಾರೆ. ಇವರು ಮೈಸೂರಿನ ವಿದ್ಯಾಶ್ರಮ ಕಾಲೇಜಿನ ವಿದ್ಯಾರ್ಥಿನಿ.
ಮೈಸೂರಿನ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ಮೇದುರ ಅರುಣ್ ಪೆಮ್ಮಯ್ಯ ಹಾಗೂ ಬೊಪ್ಪಂಡ ಭೀಮಯ್ಯ ಅವರ ಬಳಿ ತರಬೇತಿ ಪಡೆದಿದ್ದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…