The confluence of the Kaveri and Kapila at the Triveni Sangam
ಕೊಡಗು: ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ ಎಂದು ಕುಶಾಲನಗರ ಅಗ್ನಿಶಾಮಕ ಠಾಣೆಯು ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಕೊಡಗು, ಮಡಿಕೇರಿ, ಕುಶಾಲನಗರ ಸೇರಿದಂತೆ ಜಿಲ್ಲೆಯಲ್ಲಿ ಕಾವೇರಿ ನದಿ ಹರಿಯುವಿಕೆಯ ಪ್ರಮಾಣ ಹೆಚ್ಚಾಗಿದೆ. ಈ ಬೇಸಿಗೆಯಲ್ಲಿ ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಮತ್ತು ಸ್ಥಳೀಯರು ನದಿಯಲ್ಲಿ ಈಜಲು ತೆರಳುವುದರಿಂದ ನದಿಯಲ್ಲಿ ಮುಳುಗಿ ಮೃತಪಡುತ್ತಿರುವುದು ನಿಜಕ್ಕೂ ದೌರ್ಭಾಗ್ಯ.
ಆದರೆ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಹಾಗೂ ಹಿನ್ನೀರಿನಲ್ಲಿ ಈಜಲು ತೆರಳಬೇಡಿ. ನದಿಯ ಆಳ ಮತ್ತು ನದಿ ಹರಿಯುವಿಕೆ ಪ್ರಮಾಣ ನಿಮಗೆ ತಿಳಿದಿರುವುದಿಲ್ಲ. ಸಾಮಾನ್ಯವಾಗಿ ನೀರಿನಲ್ಲಿ ಈಜುತ್ತಿದ್ದಾಗ ಆಳ ಪ್ರದೇಶಕ್ಕೆ ಜಾರುವುದರಿಂದ ಭಯ ಉಂಟಾಗಿ ಮತ್ತು ಉಸಿರಾಟದ ಸಮಸ್ಯೆಯಿಂದ ಹಾಗೂ ಮುಂದೆ ಏನು ಮಾಡಬೇಕೆಂದು ತಿಳಿಯದೆ ಉಸಿರು ಚೆಲ್ಲುತ್ತಿದ್ದಾರೆ.
ಹಾಗಾಗಿ ಯಾವುದೇ ವಿದ್ಯಾರ್ಥಿಗಳು, ಯುವಕರು ಹಾಗೂ ಸ್ಥಳೀಯರು ನೀರಿನಲ್ಲಿ ಇಳಿಯಬಾರದು ಎಂದು ಸೂಚನೆ ನೀಡಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…