Seismograph for earthquake detection or lie detector is drawing chart. 3D rendered illustration.
ಮಡಿಕೇರಿ: ಕುಶಾಲನಗರ, ಬೈಲುಕುಪ್ಪೆ ಸೇರಿದಂತೆ ವಿವಿಧ ಬಡಾವಣೆ ಹಾಗೂ ಇತರೆ ಭಾಗಗಳಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ ಎನ್ನಲಾಗಿದೆ.
ಶುಕ್ರವಾರ ಬೆಳಿಗ್ಗೆ 6.25 ವೇಳೆಗೆ 2 ರಿಂದ 3 ಸೆಕೆಂಡ್ ಒಳಗಾಗಿ ಭೂಮಿ ಕಂಪಿಸಿರುವ ಅನುಭವವಾಗಿದೆ.
ಭಾರೀ ಶಬ್ಧ ಕೇಳಿದ ಜನರು ಗುಡುಗಿನ ಶಬ್ಧ ಎಂದು ಕೆಲವರು ಭಾವಿಸಿದ್ದರೇ, ಮತ್ತೆ ಕೆಲವರು ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಹಲವರು ಚರ್ಚಿಸುತ್ತಿದ್ದಾರೆ.
ಹಾರಂಗಿ ಜಲಾಶಯದ ಜನರು ಈ ಭೂ ಕಂಪನ ಬಗ್ಗೆ ಜನರು ಭಯಭೀತರಾಗಿದ್ದಾರೆ. ಆದರೆ ಈ ಬಗ್ಗೆ ಭೂ ವಿಜ್ಞಾನಿಗಳು ಇನ್ನಷ್ಟೆ ಸ್ಪಷ್ಟನೆ ನೀಡಬೇಕಿದೆ.
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…